ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.