ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…