ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ರೆಸಿಪಿ

    ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

    ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ –…