ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…

  • ಜೀವನಶೈಲಿ

    ಊಟ ಮಾಡುವಾಗ ಈ ತಪ್ಪುಗಳನ್ನು ಮಾಡಲೇಬೇಡಿ! ಏನ್ ಗೊತ್ತಾ?ಮುಂದೆ ಓದಿ…

    ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ

  • ಸಂಬಂಧ

    ಈ ಲೇಖನವನ್ನು ವಿಶೇಷವಾಗಿ ಗಂಡು ಮಕ್ಕಳು ಓದಲೇಬೇಕು..!ನಿಮಗೆ ಈ ಲೇಖನ ಇಷ್ಟ ಆದ್ರೆ ಮರೆಯದೇ ಶೇರ್ ಮಾಡಿ..

    ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…