ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…