ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಜ್ಯೋತಿಷ್ಯ

    ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

    ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…