ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • ಉದ್ಯೋಗ

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020

    ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು  ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಸುದ್ದಿ

    ‘ಬಿಗ್ ಬಾಸ್’ ಮನೆಯಿಂದ ರಶ್ಮಿ ಔಟ್ : ಒಪನ್ ಮೈಂಡೆಡ್ ವೈಲ್ಡ್ ಕಾರ್ಡ್ ವ್ಯಕ್ತಿ ಯಾರು ಗೊತ್ತಾ?

    ‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…