ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.