ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ಉಪಯುಕ್ತ ಮಾಹಿತಿ

    ಎಲ್ಲಾ ಡಾಕ್ಟರ್ಸ್ ಬಿಳಿ ಬಣ್ಣದ ಬಟ್ಟೆಯನ್ನೇ ಯಾಕೆ ಧರಿಸುತ್ತಾರೆ, ನೋಡಿ ಬಿಳಿ ಬಣ್ಣದ ರಹಸ್ಯ.

    ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…