ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…

  • ಸುದ್ದಿ

    ಈ ಸಮ್ಮಿಶ್ರ ಸರ್ಕಾರಕ್ಕಿಂತ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು – ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ ಎಂ.ಬಿ ಪಾಟೀಲ್- ಇದಕ್ಕೆ ನಿಮ್ಮ ಉತ್ತರ.!

    ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್​ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…

  • ಸೌಂದರ್ಯ

    ಮೆಂತೆ ಕಾಳು ಬಳಸಿ ನಿಮ್ಮ ‘ಸೌಂದರ್ಯವನ್ನು’ ಹೆಚ್ಚಿಸಿಕೊಳ್ಳಿ

    ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…