ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.