ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಸುದ್ದಿ

    ಸ್ವಾತಂತ್ರ್ಯ ಬಂದು 72 ವರ್ಷಗಳಾದರೂ ಈ ಗ್ರಾಮಕ್ಕಿಲ್ಲ ವಿದ್ಯುತ್, ಆದರೆ ವಿದ್ಯುತ್ ಬಿಲ್ಮಾತ್ರ ತಲುಪುತ್ತದೆ, ಹೇಗೆ ಗೊತ್ತಾ, ಇದನ್ನೊಮ್ಮೆ ಓದಿ,.!

    ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್‌ವಿಚಾರ್ನೇತಮ್‌ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್‌ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್‌ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • ಆರೋಗ್ಯ

    10ನೇ ತರಗತಿ ಬಾಲಕನ, ಈ ಸಾಧನೆ ಬಗ್ಗೆ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ! ತಿಳಿಯಲು ಈ ಲೇಖನಿ ಓದಿ…

    ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.