ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
Cuba is a small country that is located in the Caribbean Sea that is a part of the North American continent. It is an island country that consists of numerous archipelagos.
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…