ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    11369

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • ಉಪಯುಕ್ತ ಮಾಹಿತಿ, ಸೌಂದರ್ಯ

    17 ವರ್ಷಗಳ ನಂತರ ಭಾರತಕ್ಕೆ ಒಲಿದ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ..!ತಿಲಿಲಿಯಲು ಈ ಲೇಖನ ಓದಿ ..

    17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….