ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸ್ಪೂರ್ತಿ

    ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…