ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…