ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….