ತಾಜಾ ಸುದ್ದಿ

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    0

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • inspirational

    ಇಂದಿನ ಚುನಾವಣೆ ಫಲಿತಾಂಶ

    0

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ಸುದ್ದಿ

    ಜನ್ಮ ಕೊಟ್ಟಾಗ ಈ ಮಗುವಿನ ತೂಕ ಎಷ್ಟು ಎಂದು ಗೊತ್ತಾದರೆ ಅಚ್ಚರಿ ಪಡುವುದು ಗ್ಯಾರಂಟಿ,.!!

    ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್‌ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್‌ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…