ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…