ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾರವರ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…

  • ಸುದ್ದಿ

    ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

    ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.