ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

    ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ಮೈಸೂರು ಚಾಮುಂಡೇಶ್ವರಿ ದೇವಿಯ, ದೇವಸ್ಥಾನದ ಬಗ್ಗೆ ನಿಮ್ಗೆ ಗೊತ್ತಿಲ್ಲದ ಕುತೂಹಲಕಾರಿ ಸಂಗತಿಗಳು..!

    ನಿಮ್ಮ ಗುಪ್ತ ಸಮಸ್ಯೆ ಗಳಿಗೆ ಒಂದೇ ಕರೆ ಶಾಶ್ವತಪರಿಹಾರರ ರಾಘವೇಂದ್ರಸಾಮ್ವಿಗಳು ಶ್ರೀ ಪಂಡಿತ್ ರಾಘವೇಂದ್ರ ಸಾಮ್ವಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772. ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.