ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.