ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಸುದ್ದಿ

    BPL ಕಾರ್ಡ್ ಇದ್ದವರು ರೆಷೆನ್ ಬೇಕೆಂದರೆ ಜುಲೈ 31 ಒಳಗೆ ಈ ಕೆಲಸ ಮಾಡಬೇಕು…..!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…