ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…