ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಸುದ್ದಿ

    ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.

  • ಸಿನಿಮಾ

    ಒಳ್ಳೆ ಹುಡುಗನ ಒಳ್ಳೆ ಕೆಲಸ….

    ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್‌ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ದಿನಕ್ಕೊಂದು ನೀತಿ ಕಥೆ

    ಬ್ರಹ್ಮದತ್ತನ ಗುಣ ಮತ್ತು ದೋಷ…..ಓದಿ ದಿನಕ್ಕೊಂದು ನೀತಿ ಕಥೆ…..

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .

  • ಜ್ಯೋತಿಷ್ಯ

    ಮಂತ್ರಾಲಯದ ಶ್ರೀ ರಾಯರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…