ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ನ್ಯೂಸ್: ಖಡಕ್ ಐಪಿಎಸ್ ಅಧಿಕಾರಿ ರಾಜೀನಾಮೆ ನಿಡಿದ ಅಣ್ಣಾಮಲೈ…..!

    ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಸುದ್ದಿ

    ಸ್ಯಾಂಡಲ್ ವುಡ್ ಮಾಸ್ಟರ್ ಥ್ರಿಲ್ಲರ್ ಮಂಜು ಅವರಿಗೆ ಡಾಕ್ಟರೇಟ್ ಗೌರವ. ಈ ನ್ಯೂಸ್ ನೋಡಿ.

    ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ಕೂಡಾ ಸಾಹಸ ನಿರ್ದೇಶನ ಮಾಡಿ, ಸಿನಿಮಾ ರಂಗದಲ್ಲಿ ತನ್ನದೇ ಆದಂತಹ ಹೆಸರು, ಖ್ಯಾತಿ ಮತ್ತು ಸ್ಥಾನವನ್ನು ಪಡೆದಿರುವ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು. ದಶಕಗಳಿಂದ ಚಿತ್ರರಂಗದಲ್ಲಿ ಸಾಹಸ ನಿರ್ದೇಶನ ಮಾಡಿರುವ ಅವರು ನಟ ಹಾಗೂ ನಿರ್ದೇಶಕನಾಗಿ ಕೂಡಾ ಹೆಸರು ಮಾಡಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಿನಿಮಾ ರಂಗದ ಈ ಸಾಧನೆ, ಅವರ ಶ್ರಮ ಹಾಗೂ ಪರಿಶ್ರಮಕ್ಕೆ ತಕ್ಕ ಫಲವಾಗಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸತ್ಕರಿಸಲಾಗಿದೆ. ಥ್ರಿಲ್ಲರ್ ಮಂಜು ಅವರಿಗೆ ಸಂದಿರುವ…

  • ಸುದ್ದಿ

    ಜುಲೈ 2ಕ್ಕೆ ಸೂರ್ಯ ಗ್ರಹಣ; ಕಡ್ಡಾಯವಾಗಿ ಅನುಸರಿಸಬೇಕಾದ ನಿಯಮಗಳೇನು?

    ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.