ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…

  • ತಂತ್ರಜ್ಞಾನ

    ಭಾರತ ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಎಲ್ಲಿದೆಯೆಂದು ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • ಜ್ಯೋತಿಷ್ಯ

    ಮಹಾಕಾಳೇಶ್ವರನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….

  • ಸಿನಿಮಾ

    ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

    ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!