ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.