ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

    ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • ಸ್ಪೂರ್ತಿ

    ಜನರ ಮನ ಗೆದ್ದಿರುವ ಸರಿಗಪಮ ಲಕ್ಷ್ಮಿ ರಾಮಪ್ಪರವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸತ್ಯ ಏನು ಗೊತ್ತಾ..?

    ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.

  • ಸಿನಿಮಾ

    ದರ್ಶನ್ ಯಶ್ ಸಹ ನನ್ನ ಎರಡು ಮಕ್ಕಳು ಆದ್ರೂ ನಾನು ಅವರನ್ನು ಕರೆಸಿಕೊಳ್ಳುವುದಿಲ್ಲ ಅಂತ ಸುಮಲತಾ ಹೇಳಿದ್ದೇಕೆ ಗೊತ್ತಾ..?

    ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…