ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ವಿಸ್ಮಯ ಜಗತ್ತು

    ಪ್ರಕೃತಿಯಲ್ಲಿ ಅಸ್ತಿತ್ವದಲ್ಲಿದೆ ಎಂದು ನೀವು ನಂಬಲಾಗದ 05 ವಿಷಯಗಳನ್ನು ಎಲ್ಲಿವೆ..!ತಿಳಿಯಲು ಈ ಲೇಖನ ಓದಿ…

    ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…