ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.