ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಗಳಮುಖಿಯರಿಗೆ ಮನೆ ಕಟ್ಟಿಕೊಳ್ಳಲು ಅಕ್ಷಯ್ ಕುಮಾರ್ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ.

    ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…

  • ಆರೋಗ್ಯ

    ನಿಮಗೆ ಶುಗರ್ ಇದೆಯಾ..?ಇಲ್ಲಿದೆ ಶಾಶ್ವತ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಸುದ್ದಿ

    ಹುಟ್ಟುತ್ತಲೇ ದಾಖಲೆಯನ್ನ ನಿರ್ಮಿಸಿದ ಪುಟ್ಟ ಮಗು, ಮಗುವನ್ನ ನೋಡಿ ಶಾಕ್.

    ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಇಡೀ ದಿನ ಖುಷಿಯಾಗಿ ಇರಬೇಕೆಂದ್ರೆ ಈ 6 ಅಭ್ಯಾಸಗಳನ್ನು ಶುರುಹಚ್ಕೊಳ್ಳಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ