ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…