ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.

  • ದೇಶ-ವಿದೇಶ

    ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

    ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.