ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…

  • ಸುದ್ದಿ

    ಭಾರತದ ಮೋಸ್ಟ್ ವಂಡರ್, ಈ 10 ಸೂರ್ಯೋದಯ-ಸೂರ್ಯಾಸ್ತದ ಸ್ಥಳಗಳು…

    ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ

  • ರಾಜಕೀಯ

    ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಕರ್ನಾಟಕ

    ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನನ್ನಂತಹವರು ಎಷ್ಟೇ ಜನರು ಬಂದ್ರೂ, ಈ ನಾಲ್ಕು ಹೆಸರನ್ನು ಜನರ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ ಚಾಲೆಂಜಿಂಗ್ ಸ್ಟಾರ್..!

    ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್‍, ದರ್ಶನ್‍ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್‍ ಕುಮಾರ್, ಶಂಕರ್ ನಾಗ್‍, ಅಂಬರೀಷ್‍, ವಿಷ್ಣುವರ್ಧನ್‍ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…

  • ಸುದ್ದಿ

    ತಂದೆಯಾದ ಕುಶಿಯಲ್ಲಿ ಲೂಸ್ ಮಾದ ಯೋಗಿ…….

    ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಸಿನಿಮಾ

    ಅಂಬಿ ಅಂತಿಮ ದರ್ಶನಕ್ಕೆ ಬಾರದೆ ಮಂಡ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ರಮ್ಯಾ ವಿರುದ್ದ ಮತ್ತೆ ಮಂಡ್ಯದಲ್ಲಿ ಆಕ್ರೋಶ…

    ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅನಾರೋಗ್ಯದ ನೆಪವೊಡ್ಡಿ ಅಂತಿಮ ದರ್ಶನಕ್ಕೆ ಆಗಮಿಸದೇ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಮತ್ತೆ ಮಂಡ್ಯ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಮಾಡಲು ಮಂಡ್ಯ ಬೇಕು. ಆದರೆ, ಮಂಡ್ಯ ಜನತೆಯ ಕಷ್ಟ-ಸುಖದಲ್ಲಿ ರಮ್ಯಾ ಭಾಗಿಯಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಮಂಡ್ಯದ ಮಾಜಿ ಸಂಸದರಾಗಿರುವ ರಮ್ಯಾ ಯೋಧನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ…