ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…