ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.