ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಊರಿನ ಗಂಡಸರಿಗೆ ಮಾತ್ರ, ಹೆಣ್ಣು ದೆವ್ವಗಳು ಕೊಡುತ್ತಿರುವ ಕಾಟವಾದ್ರೂ ಏನು ಗೊತ್ತಾ..?ಶಾಕ್ ಆಗ್ತೀರಾ!ಈ ಲೇಖನ ಓದಿ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಭೂಲೋಕದ ಈ ಅಮೃತ..!

    ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….