ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…