ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ಈ 6 ಆಹಾರ ಪಥ್ಯಗಳನ್ನು ಪಾಲಿಸಿದರೆ ಸಿಗರೆಟ್ ಸೇದೋ ಚಟ ಬಿಡಬಹುದು…….

    ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಸುದ್ದಿ

    ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

    ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…