ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

    ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…