ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ದೇವರು-ಧರ್ಮ

    ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

    ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಯಾವ ಯಾವ ತಿಂಗಳಲ್ಲಿ, ಎಷ್ಟು ವರ್ಷದವರೆಗೆ ಲಸಿಕೆ ಹಾಕಿಸಬೇಕು.?ಇಲ್ಲಿದೆ ಸಂಪೂರ್ಣ ಮಾಹಿತಿ..ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…