ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…

  • ಸುದ್ದಿ

    ನಿಮ್ಮ ಬಳಿ ಪಾನ್ ಕಾರ್ಡ್ ಇದೆಯಾ ಅಗಾದರೆ ಸೆಪ್ಟೆಂಬರ್ 30ರ ಒಳಗೆ ಈ ಕೆಲಸ ಮಾಡಿ..,!

    ಪಾನ್ ಕಾರ್ಡ್‌ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್‌ ಜೊತೆ ಪಾನ್‌ ಕಾರ್ಡ್‌ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…