ತಾಜಾ ಸುದ್ದಿ

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    0

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    0

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…

  • ಸಿನಿಮಾ

    ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

    ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…