ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನಾ ಬೆಳಿಗ್ಗೆ ಪರಂಗಿ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜಗಳಿವೆ ನೋಡಿ…

    ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ…!

    ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…