ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…