ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…