ತಾಜಾ ಸುದ್ದಿ

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    0

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • ಉಪಯುಕ್ತ ಮಾಹಿತಿ

    ಕನ್ಯಾದಾನ ಯೋಜನೆ ಅಡಿಯಲ್ಲಿ ದಿನಾಲೂ 121 ರೂಪಾಯಿ ಇನ್ವೆಸ್ಟ್ಮೆಂಟ್ ಮಾಡಿದ್ರೆ ಸಿಗುತ್ತೆ 27 ಲಕ್ಷ ರೂಪಾಯಿಗಳು..!

    ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…