ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಸುದ್ದಿ

    ಒಂದೇ ಒಂದು ಪದವನ್ನು ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಹೃದಯವನ್ನು ಗೆದ್ದ ಅನುಷ್ಕಾ ಶರ್ಮಾ…ಅಷ್ಟಕ್ಕೂ ಅನುಷ್ಕಾ ಬಳಕೆ ಮಾಡಿದ ಪದ ಏನು ಗೊತ್ತಾ..?

    ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್  ಕೊಹ್ಲಿ ಜತೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ  ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.  ಅನುಷ್ಕಾ ಮಾಡಿರುವ ತಾಜಾ ಟ್ವೀಟ್‌ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್‌ನೆಟ್‌ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್‌ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.