ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.